
ವಿಜಯಪುರ (ದೇವನಹಳ್ಳಿ): ವಿಜಯಪುರ ಟೌನ್ ಒಕ್ಕಲಿಗರ ಸಂಘಕ್ಕೆ ಪ್ರಥಮ ಬಾರಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಇದಕ್ಕೂ ಮುನ್ನ ಎಲ್ಲ ಪದಾಧಿಕಾರಿಗಳು ಪಟ್ಟಣದ ಗುರುಪ್ಪನಮಠದ ಶ್ರೀಓಂಕಾರೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು.
ಸಂಘದ ನೂತನ ಅಧ್ಯಕ್ಷರಾಗಿ ಪುರಸಭೆ ಸದಸ್ಯ ಎಂ.ಬೈರೇಗೌಡ, ಉಪಾಧ್ಯಕ್ಷರಾಗಿ ವಿ.ಮಂಜುನಾಥ್, ಪ್ರಭಾಕಾರ್, ಸಿ.ಮುನಿಕೃಷ್ಣ, ರಾಜ್ಕುಮಾರ್, ಪ್ರಧಾನಕರ್ಯರ್ಶಿ ಎಂ.ಮಹೇಶ್, ಕರ್ಯರ್ಶಿ ನವೀನ್ಕುಮಾರ್, ಸಂಘಟನಾ ಕರ್ಯರ್ಶಿಯಾಗಿ ಮೋಹನ್ ಕುಮಾರ್, ಡಿ.ರಘು, ಜಿ.ಲೋಕೇಶ್, ಸುದೇಶ್ ಕುಮಾರ್, ಸಹ ಕರ್ಯರ್ಶಿಗಳಾಗಿ ನಿತೇಶ್, ಮಧು, ಮಂಜುನಾಥ್, ರಮೇಶ್, ಜೀವನ್, ಅನಿಲ್, ಮಧುಸೂದನ್, ಖಜಾಂಚಿ ವಿ.ರವಿ, ಸದಸ್ಯರಾಗಿ ಎಸ್.ರಾಜಯ್ಯ, ಡಿ.ಎನ್.ಸುರೇಶ್ ಅವರನ್ನು ನೇಮಕ ಮಾಡಲಾಗಿದೆ.
