Close Menu
Janasaakshi.com

    Subscribe to Updates

    Get the latest creative news from FooBar about art, design and business.

    What's Hot

    ಕಲ್ಟ್ ಸಿನಿಮಾ ಫ್ಲೆಕ್ಸ್ ತೆರವು ; ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ಅವಾಚ್ಯ ಶಬ್ದ ಬಳಸಿ ಧಮಕಿ

    January 14, 2026

    ಚಿಕ್ಕಬಳ್ಳಾಪುರದ ಎಯು ಜ್ಯುವೆಲರ್ಸ್ ಕಳ್ಳತನ ಪ್ರಕರಣ ಆರೋಪಿಗಳ ಬಂಧನ, 21 ಕೆಜಿ ಬೆಳ್ಳಿ ವಶ

    January 13, 2026

    ರೈತರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿರುವೆ : ಶಾಸಕ ಬಿ.ಎನ್.ರವಿಕುಮಾರ್

    January 13, 2026
    Facebook X (Twitter) Instagram
    Trending
    • ಕಲ್ಟ್ ಸಿನಿಮಾ ಫ್ಲೆಕ್ಸ್ ತೆರವು ; ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ಅವಾಚ್ಯ ಶಬ್ದ ಬಳಸಿ ಧಮಕಿ
    • ಚಿಕ್ಕಬಳ್ಳಾಪುರದ ಎಯು ಜ್ಯುವೆಲರ್ಸ್ ಕಳ್ಳತನ ಪ್ರಕರಣ ಆರೋಪಿಗಳ ಬಂಧನ, 21 ಕೆಜಿ ಬೆಳ್ಳಿ ವಶ
    • ರೈತರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿರುವೆ : ಶಾಸಕ ಬಿ.ಎನ್.ರವಿಕುಮಾರ್
    • ಚಿಮುಲ್ ಚುನಾವಣೆಯಲ್ಲಿ 2 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ : ಕಾಂಗ್ರೆಸ್ ಮುಖಂಡ ರಾಜೀವ್‍ಗೌಡ ಹಾಗು ಆಂಜಿನಪ್ಪ (ಪುಟ್ಟು)
    • ಕಲ್ಯಾಣಿ ತ್ಯಾಜ್ಯವನ್ನು ತೆರವುಗೊಳಿಸಲು ನಾಗರೀಕರ ಒತ್ತಾಯ
    • ಪಂಚಾಯಿತಿಗೊಂದು ಗುಣಮಟ್ಟದ ಶಾಲೆ ನಿರ್ಮಾಣಕ್ಕೆ ಆದ್ಯತೆ
    • ಸ್ವಾಮೀಜಿ ಮೇಲೆ  ಹಲ್ಲೆ, ಗಾಯಗೊಂಡ ಸ್ವಾಮೀಜಿ ಆಸ್ಪತ್ರೆಗೆ ದಾಖಲು
    Facebook X (Twitter) Instagram
    Janasaakshi.com
    • ಜಿಲ್ಲಾ ಸುದ್ದಿ
    • ತಾಲ್ಲೂಕು ಸುದ್ದಿ
    • ದೇಶ- ವಿದೇಶ
    • ಆರೋಗ್ಯ
    • ಕ್ರೀಡೆ
    • ಫಿಟ್ನೆಸ್
    • ಮನೆ ಮನೆ ಸುದ್ದಿ
    • ರಾಜಕೀಯ
    • ಸಿನಿಮಾ
    Janasaakshi.com
    Home»Uncategorized»ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಜೆಡಿಎಸ್ ಪಕ್ಷ ಸಂಘಟನೆ: ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯಾಧ್ಯಕ್ಷ ಚಂದನ್
    Uncategorized

    ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಜೆಡಿಎಸ್ ಪಕ್ಷ ಸಂಘಟನೆ: ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯಾಧ್ಯಕ್ಷ ಚಂದನ್

    JanasaakshiBy JanasaakshiDecember 26, 2025No Comments41 Views
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter LinkedIn Pinterest Email

    ಚಿಕ್ಕಬಳ್ಳಾಪುರ: ಜೆಡಿಎಸ್ ಪಕ್ಷದ ಕಾರ್ಯಕ್ರಮಗಳು ಮತ್ತು ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ಹೇಗೆ  ತಲುಪಿಸಬೇಕು, ಡಿಜಿಟಲ್ ಸದಸ್ಯತ್ವ ಅಭಿಯಾನದ ಮಹತ್ವ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಪಕ್ಷ ನೇರವಾಗಿ ಜನಸಾಮಾನ್ಯರನ್ನು ಸಂಪರ್ಕಿಸುವ ಮಾರ್ಗಗಳ ಕುರಿತು ವಿವರವಾಗಿ ಚರ್ಚಿಸಲಾಗಿದೆ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಪಕ್ಷವು ಹಲವು ಕಾರ್ಯಕ್ರಮಗಳನ್ನು ರೂಪಿಸಿದೆ ಎಂದು ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯಾಧ್ಯಕ್ಷ ಎಚ್.ಎಸ್.ಚಂದನ್ ತಿಳಿಸಿದರು.

    ನಗರದ ಸಿದ್ದೇಶ್ವರ ಸಮುದಾಯ ಭವನದಲ್ಲಿ ನಡೆದ ಜೆ ಡಿ ಎಸ್ ಯುವ ಘಟಕದ ಸಮಾವೇಶದಲ್ಲಿ ಹಾಗೂ ಸಾಮಾಜಿಕ ಜಾಲತಾಣ ಬಳಕೆ ಬಗ್ಗೆ ನಡೆದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷವು ಇಂದಿನಿಂದಲೇ ಸಂಘಟನಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು,ಕಾರ್ಯಕರ್ತರನ್ನು ಒಗ್ಗೂಡಿಸಿ ಪಕ್ಷದ ಪ್ರಚಾರವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನುವ ಸಂಘಟಿಸಲಾಗುತ್ತಿದೆ.
    ರಾಜ್ಯದಲ್ಲಿ ಜೆಡಿಎಸ್ ಯುವ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ರಾಜ್ಯದಾದ್ಯಂತ ಪ್ರವಾಸ ಕೈಗೊಂಡು ಪಕ್ಷದ ಯುವ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬುವ ಕಾರ್ಯದಲ್ಲಿ ನಿರತರಾಗಿದ್ದಾರೆ.ಮುಂಬರುವ ಸ್ಥಳೀಯ ಚುನಾವಣೆಗಲ್ಲಿ ಪಕ್ಷವನ್ನ ಗೆಲ್ಲಿಸಲು ಪಕ್ಷದ ಸಾಧನೆಗಳು, ವಿಶೇಷವಾಗಿ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ ಜಾರಿಗೆ ತಂದ ಜನಪರ ಯೋಜನೆಗಳ ಕುರಿತು ಜನರಿಗೆ ಅರಿವು ಮೂಡಿಸುವ ಉದ್ದೇಶದಿಂದ ಸಾಮಾಜಿಕ ಜಾಲತಾಣಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಜೆಡಿಎಸ್ ಮುಂದಾಗಿದೆ.  ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಪಕ್ಷವು ಹಲವು ಕಾರ್ಯಕ್ರಮಗಳನ್ನು ರೂಪಿಸಿದ್ದು, ನಿಖಿಲ್ ಕುಮಾರಸ್ವಾಮಿ ಅವರು ಜನರೊಂದಿಗೆ ಜನತಾದಳ ಕಾರ್ಯಕ್ರಮದಡಿ ಈಗಾಗಲೇ 50ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಪ್ರವಾಸ ನಡೆಸಿದ್ದು,ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ಲಭಿಸಿದೆ.ಮುಂದಿನ ತಿಂಗಳುಗಳಲ್ಲಿ ಇನ್ನಷ್ಟು ಕ್ಷೇತ್ರಗಳಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
    ಜಿಲ್ಲಾಧ್ಯಕ್ಷ ಮುಕ್ತಮುನಿಯಪ್ಪ ಮಾತನಾಡಿ,ಸಾಮಾಜಿಕ ಜಾಲತಾಣಗಳ ಮೂಲಕ ಪಕ್ಷವು ಪ್ರತಿಯೊಬ್ಬ ನಾಗರಿಕನಿಗೂ ತಲುಪಬೇಕಿದೆ ಈ ದಿಕ್ಕಿನಲ್ಲಿ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯಾಧ್ಯಕ್ಷ ಚಂದನ್ ಅವರು ನೀಡಿರುವ ಮಾರ್ಗದರ್ಶನ ಅತ್ಯಂತ ಮಹತ್ವದ್ದಾಗಿದ್ದು, ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನವನ್ನು ಇನ್ನಷ್ಟು ಚುರುಕುಗೊಳಿಸುವ ಜೊತೆಗೆ ಬೂತ್ ಮಟ್ಟದಲ್ಲಿ ಸಂಘಟನೆ ಬಲಪಡಿಸಲು ಮುಂದಿನ ದಿನಗಳಲ್ಲಿ ಸಭೆಗಳನ್ನು ನಡೆಸಿ ಸ್ಪಷ್ಟ ಕಾರ್ಯಯೋಜನೆ ರೂಪಿಸಲಾಗುವುದು ಎಂದರು.
    ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ರೋಷನ್ ಅಬ್ಬಾಸ್,ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷ ಕೆ ಆರ್ ರೆಡ್ಡಿ, ತಾಲ್ಲೂಕು ಅಧ್ಯಕ್ಷ ಮುನಿರಾಜು,ಗೌರಿಬಿದನೂರು ನರಸಿಂಹಮೂರ್ತಿ,ಬಂಡ್ಲು ಶ್ರೀನಿವಾಸ್,ಸೂಣ್ಣೆ ಗೌಡ,ಶಾಂತಮೂರ್ತಿ,ಪ್ರಭಾ ನಾರಾಯಣಗೌಡ,ಸ್ಟುಡಿಯೋ ಮಂಜು,ಅಖಿಲ್ ರೆಡ್ಡಿ, ಸಾಧಿಕ್ ಪಾಷ,ಜ಼ಫರುಲ್ಲಾ,ಸೈಯದ್ ಅನ್ವರ್ ಪಾಷ ಇತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    Janasaakshi

    Related Posts

    28 ಹಸುಕರುಗಳ ರಕ್ಷಣೆ

    January 1, 2026

    ದಲಿತ ಸಂಘರ್ಷ ಸಮಿತಿಯಿಂದ ಕೋರೇಗಾಂವ್ ವಿಜಯೋತ್ಸವ ಆಚರಣೆ

    January 1, 2026

    ರಸ್ತೆ ಅಪಘಾತದಲ್ಲಿ ಮೃತಪಟ್ಟ ಮೃತರ ಸ್ವ ಗ್ರಾಮಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ ಸಂಸದ ಡಾ.ಕೆ.ಸುಧಾಕರ್

    December 26, 2025
    Leave A Reply Cancel Reply

    Demo
    Top Posts

    ಕೋರಮಂಗಲ ಗ್ರಾಮ ಪಂಚಾಯಿತಿಗೆ ಅವಿರೋಧ ಆಯ್ಕೆ, ನೂತನ ಅಧ್ಯಕ್ಷರಾಗಿ ಕೆ.ಚನ್ನೇಗೌಡ, ಉಪಾಧ್ಯಕ್ಷರಾಗಿ ಕನಕರತ್ನಮ್ಮಬಲರಾಮ್

    December 9, 2025273

    ಚಿಕ್ಕಬಳ್ಳಾಪುರ ವಿಧಾನ ಸಭಾ ಕ್ಷೇತ್ರದಲ್ಲಿ ಫಾರಂ  53 ರಲ್ಲಿ  2792 , ಫಾರಂ 57 ರಲ್ಲಿ 13970 ಅರ್ಜಿಗಳು ಬಾಕಿ: ಶಾಸಕ ಪ್ರದೀಪ್ ಈಶ್ವರ್

    December 22, 2025167

    ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಂದ ಕಟ್ಟಡ ತೆರವು ಕಾರ್ಯಾಚರಣೆ, ಕಟ್ಟಡ ಮಾಲೀಕರು ಹಾಗೂ ಅಧಿಕಾರಿಗಳ ನಡುವೆ ಮಾತಿನ ಚಕಮಕಿ

    December 6, 2025162

    ಚಿಕ್ಕಬಳ್ಳಾಪುರದ ಎಯು ಜ್ಯುವೆಲರ್ಸ್ ಕಳ್ಳತನ ಪ್ರಕರಣ ಆರೋಪಿಗಳ ಬಂಧನ, 21 ಕೆಜಿ ಬೆಳ್ಳಿ ವಶ

    January 13, 2026142
    Don't Miss
    ಜಿಲ್ಲಾ ಸುದ್ದಿ

    ಕಲ್ಟ್ ಸಿನಿಮಾ ಫ್ಲೆಕ್ಸ್ ತೆರವು ; ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ಅವಾಚ್ಯ ಶಬ್ದ ಬಳಸಿ ಧಮಕಿ

    By JanasaakshiJanuary 14, 202617

    ನಗರದ ಪ್ರಮುಖ ಸರ್ಕಲ್ ನಲ್ಲಿ ಕಲ್ಟ್ ಸಿನಿಮಾ ಫ್ಲೆಕ್ಸ್ ತೆರವು ; ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ಅವಾಚ್ಯ ಶಬ್ದ ಬಳಸಿ…

    ಚಿಕ್ಕಬಳ್ಳಾಪುರದ ಎಯು ಜ್ಯುವೆಲರ್ಸ್ ಕಳ್ಳತನ ಪ್ರಕರಣ ಆರೋಪಿಗಳ ಬಂಧನ, 21 ಕೆಜಿ ಬೆಳ್ಳಿ ವಶ

    January 13, 2026

    ರೈತರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿರುವೆ : ಶಾಸಕ ಬಿ.ಎನ್.ರವಿಕುಮಾರ್

    January 13, 2026

    ಚಿಮುಲ್ ಚುನಾವಣೆಯಲ್ಲಿ 2 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ : ಕಾಂಗ್ರೆಸ್ ಮುಖಂಡ ರಾಜೀವ್‍ಗೌಡ ಹಾಗು ಆಂಜಿನಪ್ಪ (ಪುಟ್ಟು)

    January 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo

    Subscribe to Updates

    Get the latest creative news from SmartMag about art & design.

    Demo
    About Us
    About Us

    Your source for the lifestyle news. This demo is crafted specifically to exhibit the use of the theme as a lifestyle site. Visit our main page for more demos.

    We're accepting new partnerships right now.

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Our Picks

    ಕಲ್ಟ್ ಸಿನಿಮಾ ಫ್ಲೆಕ್ಸ್ ತೆರವು ; ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ಅವಾಚ್ಯ ಶಬ್ದ ಬಳಸಿ ಧಮಕಿ

    January 14, 2026

    ಚಿಕ್ಕಬಳ್ಳಾಪುರದ ಎಯು ಜ್ಯುವೆಲರ್ಸ್ ಕಳ್ಳತನ ಪ್ರಕರಣ ಆರೋಪಿಗಳ ಬಂಧನ, 21 ಕೆಜಿ ಬೆಳ್ಳಿ ವಶ

    January 13, 2026

    ರೈತರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿರುವೆ : ಶಾಸಕ ಬಿ.ಎನ್.ರವಿಕುಮಾರ್

    January 13, 2026
    Most Popular

    ಕೋರಮಂಗಲ ಗ್ರಾಮ ಪಂಚಾಯಿತಿಗೆ ಅವಿರೋಧ ಆಯ್ಕೆ, ನೂತನ ಅಧ್ಯಕ್ಷರಾಗಿ ಕೆ.ಚನ್ನೇಗೌಡ, ಉಪಾಧ್ಯಕ್ಷರಾಗಿ ಕನಕರತ್ನಮ್ಮಬಲರಾಮ್

    December 9, 2025273

    ಚಿಕ್ಕಬಳ್ಳಾಪುರ ವಿಧಾನ ಸಭಾ ಕ್ಷೇತ್ರದಲ್ಲಿ ಫಾರಂ  53 ರಲ್ಲಿ  2792 , ಫಾರಂ 57 ರಲ್ಲಿ 13970 ಅರ್ಜಿಗಳು ಬಾಕಿ: ಶಾಸಕ ಪ್ರದೀಪ್ ಈಶ್ವರ್

    December 22, 2025167

    ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಂದ ಕಟ್ಟಡ ತೆರವು ಕಾರ್ಯಾಚರಣೆ, ಕಟ್ಟಡ ಮಾಲೀಕರು ಹಾಗೂ ಅಧಿಕಾರಿಗಳ ನಡುವೆ ಮಾತಿನ ಚಕಮಕಿ

    December 6, 2025162
    © 2026 ThemeSphere. Designed by ThemeSphere.
    • Home
    • ರಾಜಕೀಯ
    • ಜಿಲ್ಲಾ ಸುದ್ದಿ
    • Science
    • Buy Now

    Type above and press Enter to search. Press Esc to cancel.

    Powered by
    ...
    ►
    Necessary cookies enable essential site features like secure log-ins and consent preference adjustments. They do not store personal data.
    None
    ►
    Functional cookies support features like content sharing on social media, collecting feedback, and enabling third-party tools.
    None
    ►
    Analytical cookies track visitor interactions, providing insights on metrics like visitor count, bounce rate, and traffic sources.
    None
    ►
    Advertisement cookies deliver personalized ads based on your previous visits and analyze the effectiveness of ad campaigns.
    None
    ►
    Unclassified cookies are cookies that we are in the process of classifying, together with the providers of individual cookies.
    None
    Powered by